ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ಮಾಜಿ ಶಾಸಕ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ, ಅಭಿಮಾನಿ ಬಳಗದಿಂದ ಸೈನಿಕರ ಕಲ್ಯಾಣಕ್ಕೆ 25 ಸಾವಿರ ರೂ. ಕಳುಹಿಸಲಾಗಿದೆ. ಅಭಿಮಾನಿಗಳು ಹಣ ಸಂಗ್ರಹಿಸಿ, ಸೈನಿಕರ ಕಲ್ಯಾಣಕ್ಕೆ ಕಳುಹಿಸಿದ್ದಾರೆ.
ಇನ್ನು, ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಅಭಿಮಾನಿಗಳು ಪೂಜೆ ಸಲ್ಲಿಸಿದರು.
ಜೆಡಿಎಸ್ ಬ್ಲಾಕ್ ಅಧ್ಯಕ್ಷ ಹೆಚ್.ಗಣಪತಿ, ವಕ್ತಾರ ಎಂ.ಡಿ.ಶೇಖರ್, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ, ಸದಸ್ಯ ಪ್ರಕಾಶ್ ಹಳೇ ಸೊರಬ, ನಾಗರಾಜ್ ಚಂದ್ರಗುತ್ತಿ, ಸುನಿಲ್ ಗೌಡ, ಪ್ರದೀಪ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















