ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021
ಸಮುದಾಯ ಸಂಸ್ಥೆ ವತಿಯಿಂದ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಹಿಂದೂಸ್ಥಾನಿ ಸಂಗೀತ ಜುಗಲ್ ಬಂದಿ ಕಾರ್ಯಕ್ರಮ ನಡೆಯಿತು. ಹುಮಾಯುನ್ ಸಹೋದರರ ಜುಗಲ್ಬಂದಿಗೆ ಸಂಗೀತ ಪ್ರಿಯರು ಮನಸೋತರು.
ಖ್ಯಾತ ಹಿಂದೂಸ್ಥಾನಿ ಗಾಯಕ ಹುಮಾಯುನ್ ಹರ್ಲಾಪುರ್ ಅವರ ಪುತ್ರರಾದ ನೌಶಾದ್ ಹರ್ಲಾಪುರ್, ನಿಶಾದ್ ಹರ್ಲಾಪುರ್ ಅವರು ಹಿಂದೂಸ್ಥಾನ ಸಂಗೀತ ಜುಗಲ್ಬಂದಿ ಸಡೆಸಿದರು. ದೇವಸ್ಥಾನದ ಆವರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಗೀತ ಪ್ರಿಯರು ಸೇರಿದ್ದರು.
ಸಮುದಾಯ ಸಂಸ್ಥೆಯ ಅಧ್ಯಕ್ಷ ಕೆ.ಜಿ.ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇವತ್ತು ಸಮುದಾಯ ಸಂಸ್ಥೆ ವತಿಯಿಂದ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನೆರಳಿಲ್ಲದ ಮನುಷ್ಯರು ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಹಿಂದೂಸ್ಥಾನ ಸಂಗೀತ ಜುಗಲ್ಬಂದಿಯ ವಿಡಿಯೋ ಇಲ್ಲಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






