ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ವನ್ಯಜೀವಿ ರಕ್ಷಣೆ ನೆಪದಲ್ಲಿ ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ. ಅರಣ್ಯ ಅಧಿಕಾರಿಗಳ ಬದಲು ಅರಣ್ಯ ರಕ್ಷಣೆಯ ಹೊಣೆಯನ್ನು, ಸಾರ್ವಜನಿಕರಿಗೆ ವಹಿಸಿದರೆ, ಅರಣ್ಯ ಸಂರಕ್ಷಣೆಯಾಗುತ್ತದೆ ಅಂತಾ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ಒಕ್ಕಲಿಗರ ಸಮುದಾಯ ಭವನದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಸಿಎಂ ಯಾವೆಲ್ಲ ವಿಚಾರ ಮಾತಾಡಿದರು? ಕಾರ್ಯಕ್ರಮದ ಕಂಪ್ಲೀಟ್ ವಿಡಿಯೋ ರಿಪೋರ್ಟ್..
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

About The Editor
ನಿತಿನ್ ಆರ್.ಕೈದೊಟ್ಲು











