ಶಿವಮೊಗ್ಗದಲ್ಲಿ ಎಸಿಬಿ ದಾಳಿ ಕೇಸ್, ರುದ್ರೇಶಪ್ಪ ಜಾಮೀನು ಅರ್ಜಿ ವಜಾ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಡಿಸೆಂಬರ್ 2021

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರ ಜಾಮೀನು ಅರ್ಜಿಯನ್ನು ಶನಿವಾರ ವಜಾಗೊಳಿಸಲಾಗಿದೆ. ರುದ್ರೇಶಪ್ಪ ಅವರನ್ನು ಡಿಸೆಂಬರ್ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

AVvXsEiMdj rnWFIqcZV8oFOoWCOjzXNMbAJ1ZkYQdo DIyawASy3GE9iWGHAu6y6p38WjIegutajeaRYadFoo95GLy73F0c0OLH2UClQ71Dt7SYchEk7QIGA7IavzivGvJACctxa8jYHGlkl6JdDR2wsv sCJ 44ysnayB6jeVrR8A9yPve

ನ.25ರಂದು ಎಸಿಬಿ ದಾಳಿ ಮಾಡಿ ಶಿವಮೊಗ್ಗದ ಎರಡು ಮನೆಗಳನ್ನು ಪರಿಶೀಲಿಸಿದಾಗ 9.50 ಕೆಜಿ ಚಿನ್ನಾಭರಣ, ಲಕ್ಷಾಂತರ ನಗದು ಸೇರಿ ವೇತನಕ್ಕಿಂತಲೂ ಶೇ.400ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ಕಂಡುಬಂದಿದೆ.

ಈ ಕಾರಣಕ್ಕಾಗಿ ಅವರನ್ನು ಡಿ.7ರವರೆಗೆ ನ್ಯಾಯಾಂಗಕ್ಕೆ ಬಂಧನಕ್ಕೆ ನೀಡಲಾಗಿದೆ. ಆದರೆ, ರುದ್ರೇಶಪ್ಪ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಮತ್ತು ಸೆಷನ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಎಸಿಬಿ ದಾಳಿ, ರುದ್ರೇಶಪ್ಪನ ಬ್ಯಾಂಕ್ ಲಾಕರ್ ಶೋಧ, ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಸಂಪಾದನೆ ಧೃಡ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment