ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಒಟ್ಟಿಗೆ ಬಂದು ಮತದಾನ ಮಾಡಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ
ಮತದಾನಕ್ಕೂ ಮೊದಲು ಯಡಿಯೂರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಡಿ.ಎಸ್.ಅರುಣ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

LATEST NEWS
- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

About The Editor
ನಿತಿನ್ ಆರ್.ಕೈದೊಟ್ಲು
















