ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIVAMOGGA LIVE NEWS | 15 ಡಿಸೆಂಬರ್ 2021
ತೀವ್ರ ಕುತೂಹಲ ಮೂಡಿಸಿರುವ ಒಕ್ಕಲಿಗ ಸಂಘದ ರಾಜ್ಯ ನಿರ್ದೇಶಕ ಸ್ಥಾನದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಬಳಿ ಸ್ಪರ್ಧಿಗಳ ಅಭಿಮಾನಿಗಳು ಜಮಾಯಿಸಿದ್ದು ಫಲಿತಾಂಶದತ್ತ ಕುತೂಹಲದ ಕಣ್ಣಿಟ್ಟಿದ್ದಾರೆ.

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಆರ್ಯವೈಶ್ಯ ಸಹಕಾರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಮೊದಲ ಸುತ್ತಿನ ಎಣಿಕೆ
ಶಿವಮೊಗ್ಗ – ಉತ್ತರ ಕನ್ನಡ ಜಿಲ್ಲೆಗಳ ಒಂದು ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಒಂಭತ್ತು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವತ್ತು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮೊದಲ ಸುತ್ತಿನ ಎಣಿಕೆ ನಡೆಯುತ್ತಿದೆ.
ಮತಗಟ್ಟೆ ಬಳಿ ಬೆಂಬಲಿಗರು
ಮತ ಎಣಿಕೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಅಭ್ಯರ್ಥಿಗಳ ಬೆಂಬಲಿಗರು ಮತ ಎಣಿಕೆ ಕೇಂದ್ರದ ಮುಂದೆ ಜಮಾಯಿಸಿದ್ದಾರೆ. ಇನ್ನು, ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿದೆ.

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















