ಬೆನ್ನೂರು ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SORABA NEWS |  24 ಡಿಸೆಂಬರ್ 2021

ಕಾಲು ಜಾರಿ ಕೆರೆಗೆ ಬಿದ್ದು ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ತಾಲೂಕಿನ ಬೆನ್ನೂರು ರಸ್ತೆ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಕೆರೆಯಲ್ಲಿ ಕಾಲು ಜಾರಿ ಮುಳುಗಿ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣಪ್ಪ (50) ಮೃತರು.

ರಸ್ತೆ ಕೆಲಸಕ್ಕೆ ಬಂದಿದ್ದ ಲಕ್ಷಣಪ್ಪ 2 ದಿನಗಳ ಹಿಂದೆ ಕಾಣೆಯಾಗಿದ್ದು ಗುರುವಾರ ಬೆನ್ನೂರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ ಕಿವುಡ, ಮೂಖರಾಗಿದ್ದರು. ಸೊರಬ ಅಗ್ನಿಶಾಮಕದಳ ಸಿಬ್ಬಂದಿ ಶವ ಪತ್ತೆ ಮಾಡಿದ್ದಾರೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment