ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ, ಹೇಗಿದೆ ಬಸ್ ಸಂಚಾರ? ಸಿಟಿ ಬಸ್ಸುಗಳು ರಸ್ತೆಗಿಳಿದಿವೆಯಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಜನವರಿ 2022

ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಸಂದರ್ಭ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ರಸ್ತೆಗಿಳಿದಿವೆ. ಸಾರ್ವಜನಿಕ ಸಾರಿಗೆಗೆ ಸರ್ಕಾರ ಅವಕಾಶ ನೀಡಿರುವುದರಿಂದ ಬಸ್ಸುಗಳು ಸಂಚರಿಸುತ್ತಿವೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆ ಇದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಸಿಟಿ ಬಸ್’ಗಳ ಸಂಖ್ಯೆ ಕಡಿಮೆ

ಶಿವಮೊಗ್ಗ ಸಿಟಿ ಬಸ್ಸುಗಳ ಸಂಖ್ಯೆ ಕಡಿಮೆ ಇದೆ. ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ಸಂಚರಿಸುತ್ತಿವೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಕಡಿಮೆ ಬಸ್ಸುಗಳು ಮಾತ್ರ ಸಂಚರಿಸುತ್ತಿವೆ.

ಶಿವಮೊಗ್ಗ – ಭದ್ರಾವತಿ ಬಸ್ ಇದೆ

ಇನ್ನು, ಶಿವಮೊಗ್ಗ – ಭದ್ರಾವತಿ ನಡುವೆ ಸರ್ಕಾರಿ ಬಸ್ಸುಗಳ ಸಂಚಾರವಿದೆ. ಬೆಳಗ್ಗೆಯಿಂದ ನಿರಂತರವಾಗಿ ಬಸ್ಸುಗಳು ಸಂಚರಿಸುತ್ತಿವೆ. ಕಾರ್ಖಾನೆ, ಕಚೇರಿಗಳಿಗೆ ತೆರಳುವ ಪ್ರಯಾಣಿಕರು ಇದ್ದಿದ್ದರಿಂದ ಬೆಳಗಿನ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಆ ಬಳಿಕ ಇಳಿಕೆಯಾಗಿದೆ.

AVvXsEjoz1tSfVIkmyM7Wn1CDrBTkbpJI oQhmt2sS0Szgbzmfaqlo2E8ANYDxI6p7f8es9qnCB8IfnXGMkBFxVqp6ACQ4eJj8QSR Lhzifbwbqsoct2cM3bSlnV7xlHnv5hdDYQNutDqAlDwLcUA6D5L27a6bAqNp PnmWn6wyh1h18WbH6yZNs5j8QGiFRjw=s926

ಸರ್ಕಾರಿ ಬಸ್ ಇದೆ, ಪ್ರಯಾಣಿಕರಿಲ್ಲ

ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣದಲ್ಲಿ ದೂರದೂರುಗಳಿಗೆ ತೆರಳುವ ಬಸ್ಸುಗಳು ಸಂಚರಿಸುತ್ತಿವೆ. ಬೇರೆಡೆಯಿಂದಲೂ ಬಸ್ಸುಗಳು ಶಿವಮೊಗ್ಗಕ್ಕೆ ಬರುತ್ತಿವೆ. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಕೆಲವು ಬಸ್ಸುಗಳಲ್ಲಿ ಶೇ.25ರಷ್ಟು ಪ್ರಯಾಣಿಕರಿಲ್ಲ. ಸದಾ ಗಿಜಿಗುಡುತ್ತಿದ್ದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಇವತ್ತು ಪ್ರಯಾಣಿಕರಿಗಿಂತಲೂ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿತ್ತು.

ಖಾಸಗಿ ಬಸ್ ನಿಲ್ದಾಣದಲ್ಲಿ ಹೇಗಿದೆ ಸ್ಥಿತಿ?

ಶಿವಮೊಗ್ಗದಿಂದ ಬೇರೆ ಊರುಗಳಿಗೆ ತೆರಳುವ ಖಾಸಗಿ ಬಸ್ಸುಗಳು ಕೂಡ ರಸ್ತೆಗಿಳಿದಿವೆ. ಆದರೆ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬಸ್ಸುಗಳಲ್ಲಿ ಕೆಲವೇ ಕೆಲವು ಪ್ರಯಾಣಿರಿದ್ದಾರೆ. ಹಾಗಾಗಿ ಹೆಚ್ಚುವರಿ ಪ್ರಯಾಣಿಕರು ಬರುವವರೆಗೂ ಬಸ್ಸುಗಳು ನಿಲ್ದಾಣದಿಂದ ಹೊರಗೆ ಹೋಗುತ್ತಿಲ್ಲ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೆ ಅಡೆತಡೆ ಇಲ್ಲದೆ, ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಸಂಚರಿಸುತ್ತಿವೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ, ಪೊಲೀಸರಿಂದ ತಪಾಸಣೆ ಶುರು, ವಾಹನಗಳು ಸೀಜ್

AVvXsEjwn2uhTZyGcRTuISiQHwjt3VQcHaly kphoRXu BqaUmGhty CJQvlNoJV8PYaAwxrVAZxRt4 jHGPC5n0Gd jJrHTs agr8XHu88ZQ6FveKzxn1eJcf2J4FviED kj E5amY9rftHjkUJ1ZXxJuA 6CYaCjuXsesXrvAQ1yVlDEIWWJ0L0J0D8k tnA=s926

AVvXsEiXICGIm2 6Pxx WXZTWERXnXYHqh 8 XjjE8 mvMLJsou3ElCBNAtA73bzTDLdKGhTvgJVx4rxlWgnm3o1CRlzRYW yA3olIpEUL3y5bFVVx17k2v1RGy07Y76b t4DAAFZBF3WT6qZSjG6

AVvXsEhERvRwoY0f jdazjgU3zcCZcffwYZMT0kjI acqLm Yuj1mCC8rUj zs2r2TuTw3FfRqZSU dIJ apWb14IWZcCfHE21eJJmXitLaDiPV6lGJY aIcILRn5gFEgVNlLIvpq 1rizfG5Ji6m1UQ XHXdHdMXAH5MyfPbazuOKvNR19536aqHdDs3B6og=s926

AVvXsEjOjXvLEOkARTLcVK9aopXG 9xSWmc clytz27DTCMYlKY06d4g wJVkVDSMCiIZWKYctvHKlH0KZfpGM9VoN0xHMkh VIWzIL27zB3e UMKlXe77IgFzDhOScHmLScUlNY1UFQTP7RyC6T8F3jxecDnhTtqc

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 8, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment