ಶಿವಮೊಗ್ಗದಲ್ಲಿ ಇವತ್ತೂ ನೂರಕ್ಕಿಂತಲೂ ಹೆಚ್ಚು ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಜನವರಿ 2022

ಶಿವಮೊಗ್ಗದಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಿದೆ ಎಂದ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು 112 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಒಟ್ಟು ಸೋಂಕಿತರ ಪೈಕಿ 44 ಮಂದಿ ಶಿವಮೊಗ್ಗ ತಾಲೂಕಿಗೆ ಸೇರಿದವರಾಗಿದ್ದಾರೆ. ಭದ್ರಾವತಿಯ 39, ತೀರ್ಥಹಳ್ಳಿಯ 3, ಶಿಕಾರಿಪುರದ 3, ಸಾಗರದ 17, ಸೊರಬದ 3 ಮತ್ತು ಇತರೆ ಜಿಲ್ಲೆಯಿಂದ ಬಂದ ಮೂವರಿಗೆ ಸೋಂಕು ತಗುಲಿದೆ.

ಐನೂರರ ಸಮೀಪಕ್ಕೆ ಸಕ್ರಿಯ ಪ್ರಕರಣ

ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಐನೂರರ ಗಡಿಗೆ ತಲುಪಿದೆ. ಜಿಲ್ಲೆಯಲ್ಲಿ ಸದ್ಯ 465 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 54 ಮಂದಿ ಕೋವಿಡ್ ಆಸ್ಪತ್ರೆಗೆಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 28 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಹೆಚ್’ಸಿಯಲ್ಲಿ 14, ಟ್ರಯೇಜ್’ನಲ್ಲಿ 11 ಮಂದಿ ಇದ್ದಾರೆ. 358 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ.

ಇನ್ನು, ಜಿಲ್ಲೆಯಲ್ಲಿ ಎಂಟು ಮಂದಿ ಕರೋನದಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2022

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment