ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022
ಮನೆಯೊಂದರ ಬಾತ್ ರೂಮ್ ಪೈಪ್ ಒಳಗೆ ಸೇರಿದ್ದ ನಾಗರ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸೆರೆ ಹಿಡಿದಿದ್ದಾರೆ.
ಶಿವಮೊಗ್ಗದ ಊರುಗಡೂರು ಸಮೀಪದ ಮದಾರಿಪಾಳ್ಯದ ಮೊಹಮದ್ ಜಬೀವುಲ್ಲಾ ಎಂಬುವವರ ಮನೆಯ ಬಾತ್ ರೂಮ್ ಪೈಪ್ ಒಳಗೆ ನಾಗರ ಹಾವು ಸೇರಿತ್ತು. ಇಡೀ ದಿನ ಕಾದು ರಾತ್ರಿ ಹೊತ್ತಿಗೆ ರಕ್ಷಣೆ ಮಾಡಿ, ಕಾಡಿಗೆ ಬಿಡಲಾಯಿತು.
ಜಬೀವುಲ್ಲಾ ಅವರ ಮನೆಯ ಬಾತ್ ರೂಮ್ ಪೈಪ್ ಒಳಗೆ ನಾಗರ ಹಾವು ಸೇರಿಕೊಂಡಿತ್ತು. ಇದನ್ನು ಕಂಡು ಮನೆಯವರು ಆತಂಕಕ್ಕೀಡಾಗಿ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿದ್ದರು.
ಇಡೀ ದಿನ ಕಾದರೂ ನಾಗರ ಹಾವು ಪೈಪ್ ಒಳಗಿಂದ ಹೊರಗೆ ಬರಲಿಲ್ಲ. ರಾತ್ರಿ 10 ಗಂಟೆ ಹೊತ್ತಿಗೆ ನಾಗರ ಹಾವು ಸ್ವಲ್ಪ ಹೊರಗೆ ಬಂದಿದೆ. ಆಗ ಕಿರಣ್ ಅವರು ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ.

shimoga city | About Shivamogga Live
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






