ಭದ್ರಾವತಿಯ ಆಶಾ ಭಟ್ ಈಗ ಹಿಂದಿ ಸಿನಿಮಾ ಹೀರೋಯಿನ್, ರಿಲೀಸ್’ಗೆ ರೆಡಿಯಾಗಿದೆ ಚಿತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 14 ಮಾರ್ಚ್ 2019

ಭದ್ರಾವತಿಯ ಬೆಡಗಿ ಈಗ ಬಾಲಿವುಡ್ ಸಿನಿಮಾದ ಹೀರೋಯಿನ್. ಈಕೆ ಆಭಿನಯಿಸುತ್ತಿರುವ ಚಿತ್ರ ಹಿಂದಿ ಭಾಷೆಯಲ್ಲಿ ಮಾತ್ರವಲ್ಲ, ಇಂಗ್ಲೀಷ್ ಭಾಷೆಯಲ್ಲೂ ರಿಲೀಸ್ ಆಗಲಿದೆ. ಈ ಮೂಲಕ ಭದ್ರಾವತಿಯ ಆಶಾ ಭಟ್, ಈಗ ಹಾಲಿವುಡ್ ಮತ್ತು ಬಾಲಿವುಡ್’ನಲ್ಲಿ ಏಕಕಾಲದಲ್ಲಿ ಮಿಂಚಲಿದ್ದಾರೆ.

53820970 1078178535722139 860427407046213632 n.jpg? nc cat=102& nc ht=scontent.fixe1 1

ಜಂಗ್ಲಿ ಅನ್ನುವ ಹಿಂದಿ ಸಿನಿಮಾದಲ್ಲಿ ಭದ್ರಾವತಿಯ ಆಶಾ ಭಟ್ ಅಭಿನಯಿಸುತ್ತಿದ್ದಾರೆ. ಮೀರಾ ಅನ್ನುವ ಪತ್ರಕರ್ತೆಯ ಪಾತ್ರದಲ್ಲಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಜಂಗ್ಲಿ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಮಾರ್ಚ್ 29ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

ಯಾರಿದು ಆಶಾ ಭಟ್?

ಆಶಾ ಭಟ್ ಮೂಲತಃ ಭದ್ರಾವತಿಯವರು. ಇವರ ತಂದೆ ಸುಬ್ರಹ್ಮಣ್ಯ ಭಟ್, ತಾಯಿ ಶ್ಯಾಮಲಾ ಭಟ್. ಭದ್ರಾವತಿಯಲ್ಲಿ ಕ್ಲಿನಿಕಲ್ ಲ್ಯಾಬ್ ನಡೆಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿವರೆಗೂ ಭದ್ರಾವತಿಯ ಸೆಂಟ್ ಚಾರ್ಲ್ಸ್ ಶಾಲೆಯಲ್ಲಿ ಓದಿದ ಆಶಾ ಭಟ್, ಈಗ ಎಂಜಿನಿಯರಿಂಗ್ ಪದವೀಧರೆ. ವಿದ್ಯಾಭ್ಯಾಸದ ಜೊತೆಗೆ ಮಾಡಲಿಂಗ್ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಂಡ ಆಶಾ ಭಟ್, ಅಂತಾರಾಷ್ಟ್ರೀಯ ಮಟ್ಟದ ಮಿಸ್ ಸುಪ್ರನ್ಯಾಷನಲ್ ಪೇಜೆಂಟ್ ಗೆದ್ದರು. ಇದನ್ನು ಗೆದ್ದ ಮೊದಲ ಇಂಡಿಯನ್ ಎಂಬ ಹೆಗ್ಗಳಿಕೆ ಕೂಡ ಅಶಾ ಭಟ್ ಅವರದ್ದಾಗಿದೆ.

55450422 806825996345489 6734807405038665728 n.jpg? nc cat=111& nc ht=scontent.fixe1 1

ಮಿಸ್ ಸುಪ್ರನ್ಯಾಷನಲ್ ಪೇಜೆಂಟ್ ಗೆದ್ದು ಮರಳಿದ್ದ ಆಶಾ ಭಟ್ ಅವರಿಗೆ, ಭದ್ರಾವತಿಯಲ್ಲಿ ಸಾರ್ವಜನಿಕರು ಖುಷಿಯಿಂದ ಮೆರವಣಿಗೆ ಮಾಡಿದ್ದರು. ದೊಡ್ಡ ಸಮಾರಂಭ ಏರ್ಪಡಿಸಿ, ಸನ್ಮಾನವನ್ನೂ ಮಾಡಲಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2019

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment