ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | RIPPONPETE NEWS | 15 ಫೆಬ್ರವರಿ 2022
ರಾತ್ರೋರಾತ್ರಿ ದೇವಸ್ಥಾನ ಒಂದರ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಸಮೀಪದ ಕೋಡೂರಿನ ಮುತ್ತಲ ಗ್ರಾಮದ ಹೊಸಹಳ್ಳಿ ಕೋಟೆ ಈಶ್ವರ ದೇವಸ್ಥಾನದ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಶುಕ್ರವಾರ ರಾತ್ರಿ ಕಳ್ಳರು ದೇವಸ್ಥಾನದ ಬಾಗಿಲ ಬೀಗ ಮುರಿದು ಒಳನುಗ್ಗಿದ್ದು ಹುಂಡಿಯಲ್ಲಿದ್ದ ಹಣ ಹೊತ್ತೊಯ್ದಿದ್ದಾರೆ.
ಈ ಬಗ್ಗೆ ದೇವಸ್ಥಾನದ ಅಧ್ಯಕ್ಷ ಬಸವರಾಜ ಗೌಡ ನೀಡಿದ ದೂರಿನ ಮೇರೆಗೆ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | About Shivamogga Live
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





