ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತು ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗದ ಬಂದೋಬಸ್ತ್’ಗಾಗಿ ಮೂವರು ಎಸ್.ಪಿಗಳನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ರಕ್ಷಣಾಧಿಕಾರಿ, 12 ಡಿವೈಎಸ್’ಪಿ, 39 ಇನ್ಸ್ ಪೆಕ್ಟರ್, 54 ಸಬ್ ಇನ್ಸ್ ಪೆಕ್ಟರ್, 48 ಎಎಸ್ಐ, 819 ಕಾನ್ಸ್ ಟೇಬಲ್’ಗಳು, 20 ಕೆ.ಎಸ್.ಆರ್.ಪಿ, 10 ಡಿಎಆರ್, 1 ಆರ್.ಎ.ಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ | ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






