ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019
ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಗೆಲ್ಲಿಸುವ ಕುರಿತು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಹಸ್ಯ ಸಭೆ ನಡೆಸಿದರು. ಶಿವಮೊಗ್ಗದ ಜ್ಯುಯಲ್ ರಾಕ್ ಹೊಟೇಲ್’ನಲ್ಲಿ ಸಭೆ ನಡೆಸಲಾಯಿತು.
ಪ್ರಮುಖರಿಗಷ್ಟೇ ಪ್ರವೇಶ
ಹೊಟೇಲ್’ನ ಕೊಠಡಿಯೊಂದರಲ್ಲಿ ಸಭೆ ನಡೆಸಿದ ದೇವೇಗೌಡ, ಮಧು ಬಂಗಾರಪ್ಪ ಗೆಲುವಿಗೆ ಅಗತ್ಯವಿರುವ ತಂತ್ರಗಳ ಕುರಿತು ಮಾಹಿತಿ ಪಡೆದರು. ಅಷ್ಟೇ ಅಲ್ಲ, ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಬೇಕು, ಬೂತ್ ಮಟ್ಟದಲ್ಲಿ ಕ್ಯಾಂಪೇನ್’ಗಳಾಗಬೇಕು ಎಂದು ದೇವೇಗೌಡರು ಸಲಹೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಶಾಸಕ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





