ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 ಮಾರ್ಚ್ 2022
ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೆಸ್ಕಾಂ ನಗರ ಉಪ ವಿಭಾಗ 2ರ ಘಟಕ 5 ಮತ್ತು 6ರ ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಾರ್ಚ್ 11ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಪಿಯರ್ಲೈಟ್ ಪೇಪರ್ ಪ್ಯಾಕೇಜ್, ಕೆ.ಆರ್ ಕುಡಿಯುವ ನೀರಿನ ಸ್ಥಾವರ, ಶಂಕರ್ರೈಸ್ ಮಿಲ್, ಮಂಡ್ಲಿ ಸರ್ಕಲ್, ಜಗ್ಗಣ್ಣ ಕ್ಯಾಂಟಿನ್, ಶಿವಶಂಕರ್ ರೈಸ್ಮಿಲ್, ಭವಾನಿ ರೈಸ್ಮಿಲ್, ಬೈಪಾಸ್ ರಸ್ತೆ, ಕಾಮತ್ ಪೆಟ್ರೋಲ್ ಬಂಕ್, ಸೀಗೆಹಟ್ಟಿ, ರವಿವರ್ಮ ಬೀದಿ, ಆಜಾದ್ನಗರ, ಪಂಚವಟಿ ಕಾಲೋನಿ, ಕೃಷಿ ಇಲಾಖೆ, ಓಟಿ ರಸ್ತೆ, ಎನ್ಟಿ ರಸ್ತೆ, ಬಿ.ಹೆಚ್.ರಸ್ತೆ, ಗಾರ್ಡನ್ ಏರಿಯಾ, ಸಿಟಿ ಸೆಂಟರ್, ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಶಿವಪ್ಪನಾಯಕ ಸರ್ಕಲ್, ಕೆ.ಆರ್.ಪುರಂ, ಶಂಕರನಾರಾಯಣ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ.
ಆರ್.ಎಂ.ಎಲ್.ನಗರ 1ನೇ ಹಂತ ಹಾಗೂ 2ನೇ ಹಂತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್ ನಗರ 1ನೇ ಕ್ರಾಸ್ನಿಂದ 13 ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ.
ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಫ್-05-ಗಾಜನೂರು ರೂರಲ್, ಎಫ್-08 ರಾಮಿನಕೊಪ್ಪ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















