SHIVAMOGGA LIVE NEWS | 17 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮರು ಡಾಂಬರೀಕರಣದ ಬಳಿಕ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ. ಬುಧವಾರದಿಂದ ಘಾಟಿಯಲ್ಲಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.
ಮರು ಡಾಂಬರೀಕರಣ ಹಿನ್ನೆಲೆ ಮಾರ್ಚ್ 5 ರಿಂದ ಮಾರ್ಚ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.
18 ಕಿ.ಮೀ ರಸ್ತೆಗೆ 5.34 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶೃಂಗೇರಿ ಉಪ ವಿಭಾಗದ ತಾಂತ್ರಿಕ ವಿಭಾಗದ ಮುಖ್ಯ ನಿರ್ವಹಣೆ ಅಡಿ ತೀರ್ಥಹಳ್ಳಿಯ ನ್ಯಾಷನಲ್ ನಿರ್ಮಾಣ ಸಂಸ್ಥೆ ಕಾಮಗಾರಿ ನಡೆಸಿದೆ.
ಆಗುಂಬೆಯಿಂದ ಹೆಬ್ರಿವರೆಗಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಆಡಚಣೆ ಉಂಟಾಗಿತ್ತು. ಮರು ಡಾಂಬರೀಕರಣದಿಂದಾಗಿ ವಾಹನ ಸಂಚಾರ ಸುಗಮವಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






