ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 ಏಪ್ರಿಲ್ 2022
ಒಸಿ ಜೂಜಾಟ ಆಡಿಸುತ್ತಿದ್ದವರ ಮೇಲೆ ಕೋಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ವಿದ್ಯಾನಗರ ಮತ್ತು ಲಷ್ಕರ್ ಮೊಹಲ್ಲಾದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ವಿದ್ಯಾನಗರದಲ್ಲಿ ದಾಳಿ
ವಿದ್ಯಾನಗರ 1ನೇ ಕ್ರಾಸ್ ಸಮೀಪ ಓ.ಸಿ. ಬರೆಯುತ್ತಿದ್ದ ಆರೋಪ ಸಂಬಂಧ ಪ್ರದೀಪ್ ಎಂಬಾತನ ಮೇಲೆ ದಾಳಿ ಮಾಡಲಾಗಿದೆ. ಆತನಿಂದ ಓ.ಸಿ. ಚೀಟಿ ಮತ್ತು 710 ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಲಷ್ಕರ್ ಮೊಹಲ್ಲಾದಲ್ಲಿ ದಾಳಿ
ಇನ್ನು, ಲಷ್ಕರ್ ಮೊಹಲ್ಲಾದ ತಮಿಳರ ಕೇರಿಯಲ್ಲೂ ಪೊಲೀಸರು ದಾಳಿ ನಡೆಸಿದ್ದಾರೆ. ಶ್ರೇಯಸ್ ಎಂಬಾತ ಓ.ಸಿ.ಬರೆಸುತ್ತಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಈತ ಓ.ಸಿ. ಬರೆದು ಹಣವನ್ನು ಮೊಹಮ್ಮದ್ ರಫೀಕ್ ಅಲಿಯಾಸ್ ಶಣ್ಣು ಎಂಬಾತನಿಗೆ ಕೊಡುತ್ತಿದ್ದುದ್ದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















