SHIVAMOGGA LIVE NEWS | 5 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಿಪ್ಪನ್ ಪೇಟೆ ಸಮೀಪ ಕುಮದ್ವತಿ ನದಿ ನಿರಿಗೆ ವಿಷ ಬೆರೆಸಲಾಗಿದೆ. ಇದರಿಂದ ನದಿಯಲ್ಲಿನ ಮೀನುಗಳು ಸಾವನ್ನಪ್ಪಿದ್ದು, ನೀರಿನ ಮೇಲೆ ತೇಲುತ್ತಿವೆ.
ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿಯಲ್ಲಿ ದುಷ್ಕರ್ಮಿಗಳು ಕುಮದ್ವತಿ ನದಿಗೆ ವಿಷ ಬೆರೆಸಿದ್ದಾರೆ. ಮೀನುಗಳು ಸಾವನ್ನಪ್ಪಿವೆ.
ಬೇಸಿಗೆ ಆಗಿರುವುದರಿಂದ ನದಿ ನೀರು ಹರಿಯದೆ ತಗ್ಗು, ಗುಂಡಿಗಳಲ್ಲಿ ನಿಂತಿದೆ. ಜಲಚರ ಪ್ರಾಣಿಗಳು ಹೊಂಡಗಳ ನೀರನ್ನು ಆಶ್ರಯಿಸಿ ಜೀವಿಸುತ್ತಿವೆ. ಆದರೆ ಕೆಲವು ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರುವುದರಿಂದ ಮೀನುಗಳ ಸಹಿತ ಇತರ ಪ್ರಾಣಿಗಳು ಮೃತಪಟ್ಟಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






