ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳಿಂದ ರೈತರಿಗೆ ಆತಂಕ, ಹಾವಳಿ ನಿಯಂತ್ರಣಕ್ಕೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | Agumbe Forest | 8 ಏಪ್ರಿಲ್ 2022

ಕಾಡುಪ್ರಾಣಿಗಳ ನಿಯಂತ್ರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್ ಆಗ್ರಹಿಸಿದ್ದಾರೆ.

ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಕೋಣ ದಾಳಿಯಿಂದ ರೈತನ ಮೇಲೆ ದಾಳಿ ನಡೆಸಿತ್ತು. ಆ ನಂತರ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಹಾಬಲೇಶ್ ಆಗ್ರಹಿಸಿದ್ದಾರೆ.

ಈ ಹಿಂದೆ ಕಾಡಾನೆ ಕಾಲ್ತುಳಿತದಿಂದ ಮಲ್ಲಂದೂರು ರೈತ ಧರ್ಮಪ್ಪ ಮೃತಪಟ್ಟಿದ್ದರು. ಇದು ಇತಿಹಾಸ. ಹಲವು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆ ಸುತ್ತುತ್ತಿದೆ. ಆನೆಯ ಭಯದಿಂದ ಜನರು ಇನ್ನೂ ಹೊರಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

Shimoga Nanjappa Hospital

Agumbe Forest

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 8, 2022

Leave a Comment