ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 20 ಏಪ್ರಿಲ್ 2022
ಸರ್ಕಾರಿ ಹಾಸ್ಟೆಲ್ ಒಂದರ ಬೀಗ ಒಡೆದು ಬ್ಯಾಟರಿ, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ.
ಭದ್ರಾವತಿಯ ಸೀಗೆಬಾಗಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್’ನಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 13ರ ರಾತ್ರಿ ಘಟನೆ ಸಂಭವಿಸಿದೆ.
ವಿದ್ಯಾರ್ಥಿನಿಲಯದ ಕಚೇರಿಯ ಬೀಗ ಮರಿದು ಕಳ್ಳತನ ಮಾಡಲಾಗಿದೆ. 6 ಯುಪಿಎಸ್ ಬ್ಯಾಟರಿಗಳು, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಇನ್ನು, ಅಡುಗೆ ಕೋಣೆಯ ಬೀಗ ಮುರಿದು, ಭೋಜನಾಲಯದಲ್ಲಿದ್ದ ಟಿವಿಯನ್ನು ಒಡೆದು ಹಾಕಲಾಗಿದೆ.
ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






