ಮಳೆ ಅವಾಂತರ 2 | ಗಾಂಧಿ ನಗರದ ರಸ್ತೆಗಳಲ್ಲಿ ಮೊಣಕಾಲುದ್ದ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | RAIN EFFECT | 19 ಮೇ 2022

ಭಾರಿ ಮಳೆಗೆ ಶಿವಮೊಗ್ಗದ ಗಾಂಧಿ ನಗರದ ಬಹುಭಾಗ ಜಲಾವೃತವಾಗಿದೆ. ಕೆಲವು ರಸ್ತೆಗಳಲ್ಲಿ ಜನರು ಮನೆಯಿಂದ ಹೊರಗೆ ಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗಾಂಧಿ ನಗರ ಮುಖ್ಯ ರಸ್ತೆ, ಎ ಬ್ಲಾಕ್, ಬಿ ಬ್ಲಾಕ್’ನ ವಿವಿಧ ಅಡ್ಡರಸ್ತೆಗಳು ಜಲಾವೃತವಾಗಿವೆ. ಕೆಲವು ಕಡೆಯಂತು ಮೊಣಕಾಲು ಉದ್ದ ನೀರು ನಿಂತಿದೆ. ಹಾಗಾಗಿ ಜನರು ಮನೆಯಿಂದ ಹೊರಗೆ ಬರಲು ಹೆದರುವಂತಾಗಿದೆ.

ನೀರು ನಿಲ್ಲಲು ಕಾರಣವೇನು?

ಗಾಂಧಿ ನಗರದಲ್ಲಿ ಮಳೆ ನೀರು ಚರಂಡಿಗೆ ಹೋಗುತ್ತಿಲ್ಲ. ಹಾಗಾಗಿ ರಸ್ತೆ ಮೇಲೆ ನೀರು ನಿಂತಿದೆ. ಕೆಳ ಅಂತಿಸ್ತಿನ ಮನೆಗಳು, ಅಂಗಡಿಗಳು, ಕಚೇರಿಗಳಿಗೆ ನೀರು ನುಗ್ಗಿದೆ. ಇದರಿಂದ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದೆ. ಗಾಂಧಿ ನಗರ ಪಾರ್ಕ್ ಸಂಪೂರ್ಣ ಜಲಾವೃತವಾಗಿದೆ.

ಇನ್ನು, ಮನೆಗಳಿಗೆ ನೀರು ನುಗ್ಗಿದ್ದರಿಂದ ಕೆಲವರು ತಮ್ಮ ಸಂಬಂಧಿಕರು, ಸ್ನೇಹಿತರ ಮನೆಗೆ ತೆರಳುತ್ತಿದ್ದರು. ಮಕ್ಕಳು, ಹಿರಿಯರನ್ನು ಕರೆದೊಯ್ಯುವ ದೃಶ್ಯ ಸಾಮಾನ್ಯವಾಗಿತ್ತು.

ಸ್ಮಾರ್ಟ್ ಸಿಟಿ ವಿರುದ್ಧ ಹಿಡಿಶಾಪ

ಗಾಂಧಿ ನಗರ ಜಲಾವೃತವಾಗಲು ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚರಂಡಿಗೆ ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದಿರುವುದೆ ಸಮಸ್ಯೆಗೆ ಕಾರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Shimoga nanjappa hospital

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment