| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | SHIMOGA | 21 ಜೂನ್ 2022
ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಶಾಹಿದ್ ಖುರೇಶಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಾಲಿಗೆ ಗುಂಡು ಹೊಡೆದಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಾಹಿದ್ ಖುರೇಶಿ ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹೊಡೆದಿದ್ದಾರೆ.
ಪೊಲೀಸರತ್ತ ಲಾಂಗ್ ಬೀಸಿದ
ಶಾಹಿದ್ ಖುರೇಶಿ ತಪ್ಪಿಸಿಕೊಳ್ಳದಂತೆ ಪೊಲೀಸರು ಶೋಧ ಕಾರ್ಯ ನಡೆಸಿದರು. ಆತ ಇರುವ ಸ್ಥಳದ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಮುಂದಾದರು. ಈ ವೇಳೆ ಪೊಲೀಸರ ಮೇಲೆ ಆತ ಲಾಂಗ್ ಬೀಸಿದ್ದಾನೆ ಎಂದು ತಿಳಿದು ಬಂದಿದೆ.
ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಇದು ಆರೋಪಿ ಶಾಹಿದ್ ಖುರೇಶಿಯ ಬಲಗಾಲಿಗೆ ತಗುಲಿದೆ. ಗಾಯಗೊಂಡಿರುವ ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – BREAKING NEWS | ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿತ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()