SHIVAMOGGA LIVE NEWS
ಶಿವಮೊಗ್ಗ | ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಕೆಲವೆಡೆ ಬಿಡುವು ಕೊಡದೆ ನಿರಂತರ ಮಳೆ (HEAVY RAIN) ಸುರಿಯುತ್ತಿದೆ. ವರ್ಷಧಾರೆ ಅಬ್ಬರಕ್ಕೆ ಶಿವಮೊಗ್ಗ ನಗರ ಮತ್ತು ಜಿಲ್ಲೆಯ ವಿವಿಧೆಡೆಯ ತಗ್ಗು ಪ್ರದೇಶದ ಮನೆಗಳ ಜನರಿಗೆ ಆತಂಕ ಶುರುವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೂರು ದಿನ ಹಳದಿ ಅಲರ್ಟ್
ಶಿವಮೊಗ್ಗ ಜಿಲ್ಲೆಯಾದ್ಯಂತ ಮೂರು ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 2, 3 ಮತ್ತು 4ರಂದು ಭಾರಿ ಮಳೆಯಾಗುವ (HEAVY RAIN) ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೆ ಕಳೆದ ರಾತ್ರಿ ಭಾರಿ ಮಳೆಯಾಗಿದೆ.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 100 ಮಿ.ಮೀ.ಗಿಂತಲೂ ಹೆಚ್ಚು ಮಳೆ ಸುರಿದಿದೆ. ಸಾಗರ ತಾಲೂಕಿನ ಕೆಳದಿಯಲ್ಲಿ 127 ಮಿ.ಮೀ, ಕಾಂಡಿಕೆ 126.50 ಮಿ.ಮೀ, ಹಿರೇಬಿಳಗುಂಜಿ 126.50 ಮಿ.ಮೀ, ಸಿರಿವಂತೆ 135.50 ಮಿ.ಮೀ, ಮಾಲ್ವೆ 125 ಮಿ.ಮೀ, ಹೊಸನಗರ ತಾಲೂಕಿನ ಬಾಳೂರು 125.50 ಮಿ.ಮೀ, ಸೋನಲೆ 124.50 ಮಿ.ಮೀ, ಮಾರುತಿಪುರದಲ್ಲಿ 124.50 ಮಿ.ಮೀ, ತ್ರಿಣಿವೆ 125 ಮಿ.ಮೀ, ಹರತಾಳು 144.50 ಮಿ.ಮೀ. ಮಳೆಯಾಗಿದೆ.
ಹೊಸನಗರ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಉಳಿದೆಡೆಯು ನಿರಂತರ ಮಳೆ ಸುರಿಯುತ್ತಿದೆ.
ಇದನ್ನೂ ಓದಿ – ಮತ್ತೊಂದು ದಾಖಲೆ ನಿರ್ಮಿಸಿದ ಶಿವಮೊಗ್ಗ ಲೈವ್, ಮಿಲಿಯನ್’ಗೂ ಹೆಚ್ಚು ವಿವ್ಸ್, ಲಕ್ಷ ಲಕ್ಷ ಓದುಗರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






