SHIVAMOGGA LIVE NEWS
ಭದ್ರಾವತಿ | ಸಂಜೆ ವೇಳೆಗೆ ಭಾರಿ ಮಳೆ ಸುರಿದಿದ್ದು, ಹಲವು ಕಡೆ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಗಳು (BYPASS ROAD) ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಭಾರಿ ಮಳೆಗೆ ಭದ್ರಾವತಿ ಬೈಪಾಸ್ ರಸ್ತೆ ಜಲಾವೃತವಾಗಿದೆ. ಬಿಳಕಿ ಕ್ರಾಸ್ (BYPASS ROAD) ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಬಿಳಕಿ ಕ್ರಾಸ್’ನಲ್ಲಿ ಭಾರಿ ಮಳೆಗೆ ರಸ್ತೆ ಜಲಾವೃತ ಆಗಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಭದ್ರಾವತಿ ನಗರದಲ್ಲೂ ಭಾರಿ ಮಳೆ ಸುರಿಯುತ್ತಿದೆ. ಜೋರು ಮಳೆಯಿಂದಾಗಿ ಪಟ್ಟಣದ ವಿವಿಧೆಡೆ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ತಗ್ಗು ಪ್ರದೇಶದ ಮನೆಗಳು, ಮಳಿಗೆಗಳಿಗೆ ನೀರು ನುಗ್ಗಿದ್ದು ಹಾನಿ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಮಳೆ ಅಬ್ಬರ, ಅಂಗಡಿ, ಮನೆಗಳಿಗೆ ನುಗ್ಗಿದ ನೀರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






