ಶಿವಮೊಗ್ಗ ಲೈವ್.ಕಾಂ | 9 ಏಪ್ರಿಲ್ 2019
ಲೋಕಸಭೆ ಚುನಾವಣೆಯ ಕಣದಿಂದ ಇಬ್ಬರು ಸ್ಪರ್ಧಿಗಳು ಹಿಂದಕ್ಕೆ ಸರಿದಿದ್ದಾರೆ. ಅಂತಿಮವಾಗಿ ಹನ್ನೆರಡು ಜನ ಕಣದಲ್ಲಿ ಉಳಿದಿದ್ದಾರೆ.
ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿತ್ತು. ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಸಿ ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದ ವೈ.ಡಿ.ಸತೀಶ್, ಪಕ್ಷೇತರ ಅಭ್ಯರ್ಥಿ ಕೆ.ಶಿವಲಿಂಗಪ್ಪ ನಾಮಪತ್ರ ಹಿಂಪಡೆದಿದ್ದಾರೆ.
ಆರು ಪಾರ್ಟಿ, ಆರು ಪಕ್ಷೇತರ ಇಬ್ಬರು ನಾಮಪತ್ರ ಹಿಂಪಡೆದಿರುವುದರಿಂದ, ಕಣದಲ್ಲಿ ಆರು ಪಕ್ಷಗಳ ಅಭ್ಯರ್ಥಿಗಳು, ಆರು ಪಕ್ಷೇತರ ಅಭ್ಯರ್ಥಿಗಳ ಹಣಾಹಣಿ ನಡೆಯಲಿದೆ. ಯಾರೆಲ್ಲ ಕಣದಲ್ಲಿದ್ದಾರೆ ನೋಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200