ಮೀನಾಕ್ಷಿ ಭವನ ಬಳಿ ಶಾಲೆಯ ಹೆಂಚು ತೆಗೆದು ಒಳಗಿಳಿದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

 SHIVAMOGGA LIVE NEWS 

SHIMOGA |  ಸರ್ಕಾರಿ ಪಬ್ಲಿಕ್ ಶಾಲೆಯ ಬೀರುವಿನಲ್ಲಿಟ್ಟಿದ್ದ ಲ್ಯಾಪ್ ಟಾಪ್ (LAPTOP) ಕಳ್ಳತನವಾಗಿದೆ. ಶಾಲೆ ಕಟ್ಟಡದ ಹೆಂಚು ತೆಗೆದು ಕಳ್ಳರು ಒಳ ಪ್ರವೇಶಿಸಿದ್ದಾರೆ.

Shimoga Nanjappa Hospital

ಶಿವಮೊಗ್ಗದ ಮೀನಾಕ್ಷಿ ಭವನ ಸಮೀಪದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಶಾಲೆಗೆ ಸಂಬಂಧಿಸಿದ ಕೆಲಸ ಮಾಡಲು ಸರ್ಕಾರದ ವತಿಯಿಂದ ಡೆಲ್ ಕಂಪನಿಯ ಲ್ಯಾಪ್ ಟಾಪ್ ಒದಗಿಸಲಾಗಿತ್ತು. ಸೆ.10ರಂದು ಲ್ಯಾಪ್ ಟಾಪ್’ನಲ್ಲಿ ಕೆಲಸ ಮುಗಿಸಿ ಶಾಲೆಯ ಬೀರುವಿನಲ್ಲಿಟ್ಟದ್ದರು.

ಸೆ.15ರಂದು ಬೆಳಗ್ಗೆ ಅಟೆಂಡರ್ ಅವರು ಮುಖ್ಯ ಶಿಕ್ಷಕಿಗೆ ಕರೆ ಮಾಡಿ, ಶಾಲೆಯಲ್ಲಿ ಕಳ್ಳತನ ಆಗಿರುವ ಕುರಿತು ಮಾಹಿತಿ ನೀಡಿದರು. ಕೂಡಲೆ ಶಾಲೆಗೆ ತೆರಳಿದ ಮುಖ್ಯ ಶಿಕ್ಷಕಿ ಅವರು ಬೀರುವನ್ನು ಪರಿಶೀಲಿಸಿದಾಗ ಲ್ಯಾಪ್ ಟಾಪ್ ಕಳ್ಳತನವಾಗಿತ್ತು.

ಶಾಲೆ ಕಟ್ಟಡದ ಹೆಂಚು ತೆಗೆದು 40 ಸಾವಿರ ರೂ. ಮೌಲ್ಯದ ಲ್ಯಾಪ್ ಟಾಪ್ (LAPTOP) ಕಳವು ಮಾಡಲಾಗಿದೆ ಎಂದು ದೂರು ನೀಡಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

gundi

LAPTOP

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ, ಎರಡು ಪ್ರತ್ಯೇಕ ಕೇಸ್ ದಾಖಲು, ಕಳ್ಳತನ ಹೇಗಾಯ್ತು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2022

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

Leave a Comment