ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ದಸರಾ ಅಂಗವಾಗಿ ನಗರದಲ್ಲಿ ಹೊನಲು ಬೆಳಕಿನ ಕುಸ್ತಿ (KUSTI) ಪಂದ್ಯಾವಳಿ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧೆಡೆಯ ಕುಸ್ತಿ ಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ.
.png)
ನೆಹರೂ ಕ್ರೀಡಾಂಗಣದಲ್ಲಿ ಸಿದ್ಧಪಡಿಸಿರುವ ಅಖಾಡದಲ್ಲಿ ಕುಸ್ತಿ (KUSTI) ಪಂದ್ಯಾವಳಿ ನಡೆಸಲಾಗುತ್ತಿದೆ. ಕುಸ್ತಿಪಟುಗಳು ಎದುರಾಳಿಗಳ ಮೇಲೆ ಬಲ ಸಾಧಿಸಲು ವಿವಿಧ ಪಟ್ಟುಗಳನ್ನು ಹೂಡುತ್ತಿದ್ದಾರೆ.
ಮೇಯರ್ ಸುನೀತಾ ಅಣ್ಣಪ್ಪ, ಕಾರ್ಪೊರೇಟರ್ ಧೀರಾಜ್ ಹೊನ್ನವಿಲೆ ಮತ್ತು ಕುಸ್ತಿಪಟುಗಳು ಪಂದ್ಯಾವಳಿಗೆ ಚಾಲನೆ ನೀಡಿದರು. ಸಣ್ಣಸಿದ್ದಪ್ಪ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.












ಕ್ಲಿಕ್ ಮಾಡಿ ಇದನ್ನೂ ಓದಿ | ‘ನಾನು ಪುನೀತಣ್ಣ, ಶಿವಣ್ಣನ ಅಭಿಮಾನಿ’, ಶಿವಮೊಗ್ಗ ದಸರಾದಲ್ಲಿ ಕಾಫಿನಾಡು ಚಂದು ಅಬ್ಬರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






