ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA | ರಸ್ತೆಯಲ್ಲಿ ಬೆರಳೆಣಿಕೆಯಷ್ಟು ಜನ. ಅಂಗಡಿ ಬಾಗಿಲುಗಳು ಬಂದ್. ಇದು ಸೂರ್ಯಗ್ರಹಣದ ಪರಿಣಾಮ. (NO PEOPLE)

ಸೂರ್ಯ ಗ್ರಹಣದ ಸಂದರ್ಭ ಶಿವಮೊಗ್ಗ ನಗರದಲ್ಲಿ ಜನ ಸಂಚಾರ ಕುಸಿದಿತ್ತು. ವಾಹಗಳು ವಿರಳವಾಗಿದ್ದವು. ಹಲವು ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು. ಗೋಪಿ ಸರ್ಕಲ್, ಗಾಂಧಿ ಬಜಾರ್ ಸೇರಿದಂತೆ ಕೆಲವು ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ಇದ್ದರು. (NO PEOPLE)
ಸೂರ್ಯಗ್ರಹಣದ ಸಂದರ್ಭ ಮನೆಯಿಂದ ಹೊರಗೆ ಬರಬಾರದು, ಆಹಾರ ಸೇವಿಸಬಾರದು ಎಂಬ ನಂಬಿಕೆ ಇದೆ. ಈ ಹಿನ್ನೆಲೆ ಜನರು ಮನೆಯಿಂದ ಹೊರಗೆ ಬರಲಿಲ್ಲ. ಹಾಗಾಗಿ ನಗರದ ಪ್ರಮುಖ ರಸ್ತೆಗಳು ಖಾಲಿ ಖಾಲಿ ಕಂಡವು. ದೇವಸ್ಥಾನಗಳನ್ನು ಕೂಡ ಬಂದ್ ಮಾಡಲಾಗಿತ್ತು. ಮತ್ತೊಂದೆಡೆ ಶಿವಮೊಗ್ಗ ನಗರದಲ್ಲಿಯು ಗ್ರಹಣ ಗೋಚರಿಸಿತು. ಹಲವರು ಕುತೂಹಲದಿಂದ ಗ್ರಹಣ ವೀಕ್ಷಣೆ ಮಾಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಟೆಲಿಸ್ಕೋಪ್ ಮೂಲಕ ಗ್ರಹಣ ವೀಕ್ಷಣೆ, ಹೇಗಿತ್ತು ಖಗೋಳ ಕೌತುಕ?
ADVERTISEMENT (NO PEOPLE)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






