‘VISLಗೆ ಸಾವಿರಾರು ಕೋಟಿ ಬರುತ್ತೆ ಅಂದಿದ್ದರು, ಒಂದು ಕೋಟಿಯೂ ಹೂಡಿಕೆಯಾಗಲಿಲ್ಲ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 NOVEMBER 2022

ಶಿವಮೊಗ್ಗ : ಗಣಿ ನೀಡಿದರೆ ವಿಐಎಸ್ಎಲ್ ಕಾರ್ಖಾನೆಗೆ (visl factory) ಸಾವಿರಾರು ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಬಿಜೆಪಿಯವರು ನಂಬಿಸಿದ್ದರು. ಆದರೆ ಈತನಕಒಂದೇ ಒಂದು ಕೋಟಿಯು ಹೂಡಿಕೆಯಾಗಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಆರೋಪಿಸಿದರು.

Shimoga nanjappa Hospital

ಶಿವಮೊಗ್ಗದ ಎನ್ಇಎಸ್ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗ್ರತಾ ಸಮಿತಿ ಆಯೋಜಿಸಿದ್ದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಸಂಗಮೇಶ್ವರ್ ಅವರು, ವಿಐಎಸ್ಎಲ್ ಕಾರ್ಖಾನೆಗೆ (visl factory) ಹಣ ಹೂಡಿಕೆಯಾಗಿಲ್ಲ. ಎಂಪಿಎಂ ಕಾರ್ಖಾನೆಯನ್ನು ಮುಚ್ಚಿದ್ದಾರೆ ಎಂದು ಟೀಕಿಸಿದರು.

(visl factory)

ಸಿ.ಟಿ.ರವಿ ಒಬ್ಬ ಬಚ್ಚ

ಬಿಜೆಪಿಯವರು ಧರ್ಮದ ಆಧಾರದ ಮೇಲೆ ಅಧಿಕಾರ https://chat.whatsapp.com/KChu2C1bGTM2v9HmZlfIkSನಡೆಸುತ್ತಿದ್ದಾರೆ. ದೇವಸ್ಥಾನದ ಬಳಿ ಮುಸ್ಲಿಮರು ವ್ಯಾಪಾರ ನಡೆಸಬಾರದು ಎಂದು ಹೇಳುತ್ತಿದ್ದಾರೆ. ನಮಗೆ ಸೌಹಾರ್ದಯುತ ಸಮಾಜ ಬೇಕು ಎಂದರು.

ALSO READ – ಶರಾವತಿ ಸಂತ್ರಸ್ಥರ ಪರ ಸಿದ್ದರಾಮಯ್ಯ, ಡಿಕೆಶಿ ಶಿವಮೊಗ್ಗದಲ್ಲಿ ಘೋಷಣೆ, ಏನೇನು ಹೇಳಿದರು?

ಇನ್ನು, ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಮಾಡುತ್ತಿರುವ ಸಿ.ಟಿ.ರವಿ ಒಬ್ಬ ಬಚ್ಚ. ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ. ಅವರು ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಅಶ್ವಥನಾರಾಯಣ ಉನ್ನತ ಶಿಕ್ಷಣ ಸಚಿವರಾದ ಮೇಲೆ ವಿಶ್ವವಿದ್ಯಾಲಯಗಳು ಶೋಚನೀಯ ಸ್ಥಿತಿಗೆ ತಲುಪಿವೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಒಂದು ವರ್ಷದಿಂದ ಸಿಬ್ಬಂದಿಗೆ ವೇತನ ಪಾವತಿಯಾಗಿಲ್ಲ ಎಂದು ಸಂಗಮೇಶ್ವರ್ ಆರೋಪಿಸಿದರು.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 29, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment