ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 DECEMBER 2022
ಶಿವಮೊಗ್ಗ : ಕಾಶಿಪುರ ರೈಲ್ವೆ ಅಂಡರ್ ಪಾಸ್ (railway underpass) ಕಾಮಗಾರಿಯ ಬಾಕ್ಸ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಹಾಗಾಗಿ ಕಾಮಗಾರಿ ಬೇಗ ಮುಗಿಯುವ ನಿರೀಕ್ಷೆ ಮೂಡಿದೆ.

ಬಾಕ್ಸ್ ಅಳವಡಿಸಲಾಗಿದ್ದು, ಬಾಕಿ ಉಳಿದಿರುವ ಕೆಲಸ ನಡೆಯುತ್ತಿದೆ. ಹಾಗಾಗಿ ಶೀಘ್ರದಲ್ಲೆ ವಾಹನ ಸಂಚಾರಕ್ಕೆ ಅನುವಾಗುವ ಸಾದ್ಯತೆ ಇದೆ. ಕೆಲವು ದಿನದ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಬಾಕ್ಸ್ ಅಳವಡಿಕೆ ಮಾಡುವಂತೆ ತಿಳಿಸಿದ್ದರು. ಸಂಸದ ರಾಘವೇಂದ್ರ ಭೇಟಿ ನೀಡಿ 10 ದಿನದಲ್ಲಿ ಬಾಕ್ಸ್ ಅಳವಡಿಸಲಾಗಿದೆ.
ALSO READ – ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ

(railway underpass)
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















