ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 DECEMBER 2022

ಶಿವಮೊಗ್ಗ : ಮೋಜು ಮಸ್ತಿಗಾಗಿ ದರೋಡೆ ಮಾಡಲು ಹೊಂಚು ಹಾಕಿದ್ದ ಗ್ಯಾಂಗ್ (gang arrested) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬ ತಪ್ಪಿಸಿಕೊಂಡಿದ್ದಾನೆ.

Shimoga Nanjappa Hospital

ರೈಲ್ವೆ ನಿಲ್ದಾಣ ಪಕ್ಕದ ಗೂಡ್ಸ್ ಶೆಡ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಕೋಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

(gang arrested)

ಮಾರಕಾಸ್ತ್ರ, ಖಾರದ ಪುಡಿ

ದಾಳಿ ನಡೆಸುತ್ತಿದ್ದಂತೆ ಐವರು ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ. ಉಳಿದ ನಾಲ್ವರು ಸಿಕ್ಕಿಬಿದ್ದಿದ್ದಾರೆ. ರಾಗಿಗುಡ್ಡದ ತೌಫಿಕ್ (32), ಬಾಪೂಜಿನಗರದ ಡ್ಯಾನಿಯಲ್ (42), ಭಾರತಿ ಕಾಲೋನಿಯ ಕುಮಾರಸ್ವಾಮಿ (45), ಶೇಷಾದ್ರಿಪುರದ ರಾಘವೇಂದ್ರ (42) ಬಂಧಿತರು. ಇವರ ಬಳಿಕ ಒಂದು ತಲ್ವಾರ, ಕಬ್ಬಿಣ ರಾಡ್, ದೊಣ್ಣೆ, ಖಾರದ ಪುಡಿ ಪತ್ತೆಯಾಗಿದೆ.

ಒಬ್ಬಂಟಿಯಾಗಿ ಬರುವವರೆ ಟಾರ್ಗೆಟ್

ದುಡಿದ ಹಣ ಮೋಜು ಮಸ್ತಿಗೆ ಸಾಲುತ್ತಿರಲಿಲ್ಲ ಎಂದು ದರೋಡೆಗೆ ಮುಂದಾಗಿದ್ದಾಗಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ. ಶೇಷಾದ್ರಿಪುರ ರಸ್ತೆಯಲ್ಲಿ ಒಬ್ಬಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ದರೋಡೆಗೆ ಹೊಂಚು ಹಾಕಿದ್ದಾಗಿ ಹೇಳಿಕೆ ನೀಡಿದ್ದಾರೆ.

ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ALSO READ – ಆಸ್ಪತ್ರೆ ಟಾಯ್ಲೆಟ್‌ನಿಂದ ಹೊರಬಂದು ಕೈದಿಯ ರಂಪಾಟ, ಚೆಕ್ ಮಾಡುವಾಗ ಕೆಳಗೆ ಬಿತ್ತು ಪೊಟ್ಟಣ, FIR ದಾಖಲು

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment