ಕೂಡ್ಲಿಯಲ್ಲಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 13 DECEMBER 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ದೇವಸ್ಥಾನದ (kudli temple) ಬಾಗಿಲಿನ ಬೀಗ ಒಡೆದು ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಕೂಡ್ಲಿಯ ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ದೇವರ (kudli temple) ಬೆಳ್ಳಿ ಕಿರೀಟ, ಬೆಳ್ಳಿ ಕಿವಿ, ಬೆಳ್ಳಿ ಕಣ್ಣು, ಬೆಳ್ಳಿ ಮೂಗು, ಬೆಳ್ಳಿ ನಾಲಗೆ, ಬೆಳ್ಳಿ ಮೀಸೆ, ಶಂಕಚಕ್ರ, ಬೆಳ್ಳಿ ಸೇವಂತಿಗೆ ಸರ, ಬೆಳ್ಳಿಯ ಎರಡು ಕಾಲು ದೀಪ, ಬೆಳ್ಳಿ ಸಾಲಿಗ್ರಾಮ, ಬೆಳ್ಳಿಯ ತುಳಸಿ ಸರ ಸೇರಿ 2 ಕೆ.ಜಿ 75 ಗ್ರಾಂ ತೂಕದ ಬೆಳ್ಳಿ ಆಭರಣ ಕಳ್ಳತನವಾಗಿದೆ. 5 ಕೆ.ಜಿ. ಹಿತ್ತಾಳೆ ಪಾತ್ರೆ ಮತ್ತು ಇತರೆ ವಸ್ತುಗಳು ಕಳುವಾಗಿದೆ. ಇವುಗಳಿಗೆ 1.06 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ – ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್

ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment