ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 DECEMBER 2022
ಶಿವಮೊಗ್ಗ : ಗಾಂಧಿ ಬಜಾರ್ ನ ಚೋರ್ ಬಜಾರ್ ನಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು (stabbing) ಇರಿಯಲಾಗಿದೆ. ಹಣಕಾಸು ವಿಚಾರವಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಫಯಾಜ್ ಎಂಬಾತನಿಗೆ ಗುರುವಾರ ಸಂಜೆ ಚಾಕುವಿನಿಂದ (stabbing) ಇರಿಯಲಾಗಿದೆ. ಎದೆಯ ಎಡ ಭಾಗದಲ್ಲಿ ಗಾಯಗಾಗಿದೆ. ಕೂಡಲೆ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫಯಾಜ್ ಗೆ ಚಿಕಿತ್ಸೆ ನೀಡಲಾಗಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್
ಇನ್ನು, ಚಾಕು ಇರಿದ ಅರ್ಬಾಜ್ ಎಂಬಾತ ಪರಾರಿಯಾಗಿದ್ದಾನೆ. ಹಣಕಾಸು ವಿಚಾರವಾಗಿ ಫಯಾಜ್ ಮತ್ತು ಅರ್ಬಾಜ್ ನಡುವೆ ಜಗಳವಾಗಿದೆ. ಇದೆ ಕಾರಣಕ್ಕೆ ಅರ್ಬಾಜ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






