SHIVAMOGGA LIVE NEWS | 17 DECEMBER 2022
ಶಿವಮೊಗ್ಗ : ಗಾಂಧಿ ಬಜಾರ್ ಚೋರ್ ಬಜಾರ್ ನಲ್ಲಿ ಚಾಕು ಇರಿತ (stabbing) ಪ್ರಕರಣ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 100 ರೂ.ಗಾಗಿ ಗಲಾಟೆಯಾಗಿ, ಚಾಕುವಿನಿಂದ ಇರಿಯಲಾಗಿದೆ ಎಂದು ಗಾಯಾಳು ಫಯಾಜ್ ಅಹಮದ್ ಆರೋಪಿಸಿದ್ದಾನೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಫಯಾಜ್ ಅಹಮದ್, ಗಾಂಧಿ ಬಜಾರ್ ನ ಚೋರ್ ಬಜಾರ್ ನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾಗ ಹರ್ಬಾಜ್ ಮತ್ತು ಶೊಯಬ್ ಎಂಬುವವರು ಬಂದಿದ್ದಾರೆ. 100 ರೂ. ಕೊಡು ಯಾರಿಗೋ ಕೊಡಬೇಕಿದೆ ಎಂದು ಕೇಳಿದ್ದಾರೆ. ಆಗ ಫಯಾಜ್ ಅಹಮದ್ ತನ್ನ ಬಳಿ ಹಣವಿಲ್ಲ ಎಂದು ತಿಳಿದ್ದಾನೆ. ಇದೆ ವಿಚಾರವಾಗಿ ಜಗಳವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. (stabbing)
ಇದನ್ನೂ ಓದಿಲು ಕ್ಲಿಕ್ ಮಾಡಿ – ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?
ದುಡ್ಡು ಕೊಡಲೆಬೇಕು ಎಂದು ಪಟ್ಟು ಹಿಡಿದ ಆರೋಪಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ. ಬಳಿಕ ಶೋಹೆಬ್ ಬಳಿ ಇದ್ದ ಚಾಕುವಿನಿಂದ ಹರ್ಬಾಜ್ ಫಯಾಜ್ ಅಹಮದ್ ಎದೆಯ ಎಡ ಭಾಗಕ್ಕೆ ಚುಚ್ಚಿದ್ದಾನೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






