ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 DECEMBER 2022
ತೀರ್ಥಹಳ್ಳಿ : ರಾಜ್ಯಾದ್ಯಂತ 45 ಡಿವೈಎಸ್ಪಿಗಳ (dysp transfer) ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಶಾಂತವೀರ ಅವರನ್ನು ವರ್ಗಾಯಿಸಲಾಗಿದೆ. ತೀರ್ಥಹಳ್ಳಿಗೆ ಗಜಾನನ ವಾಮನ ಸುತಾರ್ ಅವರು ನೂತನ ಡಿವೈಎಸ್ಪಿಯಾಗಿದ್ದಾರೆ.

ಡಿವೈಎಸ್ಪಿ ಶಾಂತವೀರ ಅವರನ್ನು ಜಮಖಂಡಿಗೆ ವರ್ಗಾಯಿಸಲಾಗಿದೆ (dysp transfer). ಸಿಐಡಿಯಲ್ಲಿ ಪ್ರೊಬೆಷನರಿ ಡಿವೈಎಸ್ಪಿಯಾಗಿದ್ದ ಗಜಾನನ ವಾಮನ ಸುತಾರ್ ಅವರನ್ನು ತೀರ್ಥಹಳ್ಳಿಗೆ ನಿಯೋಜಿಸಲಾಗಿದೆ.
ಗಜಾನನ ಸುತಾರ್ ಅವರು ಈ ಹಿಂದೆ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರೊಬೆಷನರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಸಿಐಡಿಗೆ ವರ್ಗವಾಗಿದ್ದರು.

LATEST NEWS
- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

- ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

- ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಅಟ್ಯಾಕ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

About The Editor
ನಿತಿನ್ ಆರ್.ಕೈದೊಟ್ಲು
















