ದಿಢೀರ್ ಒತ್ತುವರಿ ತೆರವು ಆರೋಪ, ವಿಷ ಕುಡಿದು ಮಹಿಳೆ ಅಸ್ವಸ್ಥ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 DECEMBER 2022

ಶಿವಮೊಗ್ಗ : ನೊಟೀಸ್ ನೀಡದೆ ಒತ್ತುವರಿ ತೆರವು ಮಾಡಲು ಮುಂದಾಗಿದ್ದರಿಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ (suicide attempt) ಯತ್ನಿಸಿದ್ದಾರೆ. ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಪ್ರತಿಭಟನೆ ನಡೆಸಿದರು. ಇವೆಲ್ಲದರ ನಡುವೆ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.

Shimoga Nanjappa Hospital

ಚೋರಡಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಆಡಳಿತ ಸೋಮವಾರ ಒತ್ತುವರಿ ತೆರವಿಗೆ ಮುಂದಾಗಿದೆ. ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿತು.

(suicide attempt)

ರೈತರ ವಿರೋಧದ ನಡುವೆ ಕಾರ್ಯಾಚರಣೆ

ಗ್ರಾಮದಲ್ಲಿ ಹಲವು ರೈತರು ಗ್ರಾಮ ಠಾಣಾ ಜಾಗವನ್ನು ಒತ್ತುವರಿ ಮಾಡಿಕೊಂಡು ಹಲವು ವರ್ಷದಿಂದ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಆದರೆ ‘ಗ್ರಾಮ ಪಂಚಾಯಿತಿ ಆಡಳಿತ ನೊಟೀಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸುತ್ತಿದೆ’ ಎಂದು ರೈತರು ಆರೋಪಿಸಿದ್ದಾರೆ. ಚಂದ್ರಮ್ಮ ಅವರು ತಮ್ಮ ಜಮೀನಿನ ಪಕ್ಕದಲ್ಲಿರುವ ಸುಮಾರು 20 ಅಡಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರ ತೆರವು ಕಾರ್ಯಾಚರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು.

(suicide attempt)

ಶಿವಮೊಗ್ಗದಲ್ಲಿ ಡಿಎಸ್ಎಸ್ ಧರಣಿ

ನೊಟೀಸ್ ನೀಡದೆ ಒತ್ತುವರಿ ತೆರವು, ಚಂದ್ರಮ್ಮ ವಿಷ ಸೇವಿಸಿದ ಪ್ರಕರಣದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ಧರಣಿ ನಡೆಸಲಾಯಿತು. ಡಿಎಸ್ಎಸ್ ಮುಖಂಡ ಹಾಲೇಶಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಗ್ರಾಮಸ್ಥರು ಧರಣಿ ನಡೆಸಿದರು.

ಇದನ್ನೂ ಓದಿ –  ಬೆಡ್ ರೂಂ ಚೇರ್ ಮೇಲಿಟ್ಟಿದ್ದ ಮಾಂಗಲ್ಯ ಸರ ಮಾಯ, ಒಬ್ಬನ ಮೇಲೆ ಅನುಮಾನ, ಗೃಹಿಣಿ ದೂರು

ಈ ಬೆಳವಣಿಗೆಗಳ ನಡುವೆ ಪಿಡಿಒ ಹೆಚ್.ಜೆ.ಜಿ.ಆಚಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಅವರು ಆದೇಶಿಸಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 20, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment