ಗೌತಮಪುರ ಬಳಿ ಬೈಕ್ ಸ್ಕಿಡ್, ಗಂಭೀರ ಗಾಯಗೊಂಡಿದ್ದ ಸವಾರ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 30 DECEMBER 2022
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಆನಂದಪುರ : ಬೈಕ್ ಸ್ಕಿಡ್ (skid) ಆಗಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾರೆ. ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ.

Shimoga Nanjappa Hospital

ಭೈರಾಪುರದ ದಾನಪ್ಪ (41) ಮೃತ ದುರ್ದೈವಿ. ಬುಧವಾರ ರಾತ್ರಿ ಶಿಕಾರಿಪುರ ಸಂಪರ್ಕದ ಕೆಶಿಪ್ ಹೆದ್ದಾರಿಯಲ್ಲಿ ಗೌತಮಪುರದ ಪೀರನಕಣಿವೆ ಬಳಿ ಬೈಕ್ ಸ್ಕಿಡ್ (skid) ಆಗಿ ದಾನಪ್ಪ ಬಿದ್ದು ಗಾಯಗೊಂಡಿದ್ದರು.

ಇದನ್ನೂ ಓದಿ – ಬುಕ್ ಮಾಡಿದ ಸೀಟ್ ಬಿಟ್ಟು ಮತ್ತೊಂದು ಸೀಟ್ ಕೇಳಿದ ಪ್ರಯಾಣಿಕ, ಕೊಡದಿದ್ದಕ್ಕೆ ರಂಪಾಟ, ಹಲ್ಲೆ

ದಾನಪ್ಪ ಅನಂದಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.

Shimoga Nanjappa Hospital

Leave a Comment