BREAKING NEWS – ಶಿವಮೊಗ್ಗ ಜಿಲ್ಲೆಗೆ ನೂತನ ಹೆಚ್ಚುವರಿ ರಕ್ಷಣಾಧಿಕಾರಿ ನೇಮಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 02 JANUARY 2023

ಶಿವಮೊಗ್ಗ  :  ಜಿಲ್ಲೆಗೆ ನೂತನ ಹೆಚ್ಚುವರಿ ರಕ್ಷಣಾಧಿಕಾರಿಯನ್ನು (additional sp) ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನಿಲ್ ಕುಮಾರ್ ಭೂಮಿರೆಡ್ಡಿ ಅವರು ಶಿವಮೊಗ್ಗದ ನೂತನ ಅಡಿಷನಲ್ ಎಸ್ಪಿಯಾಗಿ ನಿಯೋಜನೆಗೊಂಡಿದ್ದಾರೆ.

ಸ್ಥಳ ನಿರೀಕ್ಷೆಣೆಯಲ್ಲಿದ್ದ ಅನಿಲ್ ಕುಮಾರ್ ಭೂಮಿರೆಡ್ಡಿಯವರಿಗೆ ಶಿವಮೊಗ್ಗ ಜಿಲ್ಲೆಯ ಎಎಸ್ಪಿ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ – ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್

ಇನ್ನು, ಈವರೆಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ರಕ್ಷಣಾಧಿಕಾರಿಯಾಗಿದ್ದ (additional sp) ವಿಕ್ರಂ ಅಮಟೆ ಅವರಿಗೆ ಐಪಿಎಸ್ ಹುದ್ದೆಗೆ ಪದೋನ್ನತಿಯಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment