ಶಿವಮೊಗ್ಗ ಲೈವ್.ಕಾಂ | 2 ಮೇ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಾಗದನಗರದ ಎಂಪಿಎಂ ಕಾರ್ಮಿಕ ಭವನದಲ್ಲಿ ಮೈಸೂರು ಪೇಪರ್ ಮಿಲ್ಸ್ ಎಂಪ್ಲಾಯಿಸ್ ಅಸೋಸಿಯೇಶನ್ ವತಿಯಿಂದ ಕಾರ್ಮಿಕ ದಿನವನ್ನು ಆಚರಿಸಲಾಯಿತು.
ಅಸೋಸಿಯೇಶನ್ ಅಧ್ಯಕ್ಷ ಎಚ್.ಸಿ.ಧರ್ಮಲಿಂಗಸ್ವಾಮಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈಗಾಗಲೆ ಉತ್ಪಾದನಾ ಚಟುವಟಿಕೆ ಸ್ಥಗಿತಗೊಳಿಸುವಂತೆ ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರಕ್ಕೆ ಅಪೀಲು ಮಾಡಿಕೊಂಡಿದೆ. ಇದನ್ನು ತಡೆಗಟ್ಟಲು ಕಾರ್ಮಿಕರೆಲ್ಲರೂ ಒಂದಾಗಿ ಹೋರಾಟ ಮಾಡುವ ಅನಿವಾರ್ಯತೆ ಇದೆ. ಎಂಪಿಎಂ ಕಾರ್ಖಾನೆ ಮೊದಲಿನಂತೆ ಆರಂಭಗೊಂಡು ಉತ್ಪಾದನಾ ಚಟುವಟಿಕೆ ಪುನರಾರಂಭಿಸಿದರೆ ಕಾರ್ಮಿಕರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎನ್.ಮಾಧವ ಪ್ರಸಾದ್, ದಿನೇಶ್, ರವಿಚಂದ್ರ, ಎಸ್.ರವಿ, ಮಂಜೇಗೌಡ, ಲೋಕೇಶ್, ಜಗದೀಶ್, ತಿಪ್ಪೇಸ್ವಾಮಿ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






