ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿಯಿಂದ ದೂರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 JANUARY 2023

THIRTHAHALLI : ಮರಳು ಕ್ವಾರೆಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಣೆ (sand mining) ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿ ಆರೋಪಿಸಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Protest-Againt-Illegal-Sand-Mining-in-thirthahalli

ಆಂದಿನಿ ಮರಳು ಕ್ವಾರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಸಾಗಣೆ ಮಾಡಲಾಗುತ್ತಿದೆ. ನಿಯಮಾನುಸಾರ ಸಿಸಿಟಿವಿ ದೃಶ್ಯಗಳು ಲಭ್ಯವಿಲ್ಲ. ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿ, ಆಯುಕ್ತರು, ಜಂಟಿ ಆಯುಕ್ತರು, ಶಿವಮೊಗ್ಗ ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

Shimoga Live 3 Million Views

ಪ್ರಮುಖರಾದ ಸಂದೀಪ್ ಗಾರ್ಡರಗದ್ದೆ, ಸಂತೋಷ್ ಗಾರ್ಡರಗದ್ದೆ, ಸತೀಶ್ ಶೆಟ್ಟಿ, ಮಂಜುನಾಥ, ಕೃಷ್ಣಪ್ಪ ಕೆರೋಡಿ, ಗಣೇಶ್, ಸಂತೋಷ್, ಕಾರ್ತಿಕ್ ಗಾರ್ಡರಗದ್ದೆ, ರಾಜೇಶ್ ಇದ್ದರು.

ಇದನ್ನೂ ಓದಿ – ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment