ಶಿವಮೊಗ್ಗ ಲೈವ್.ಕಾಂ | 2 ಮೇ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಕಳ್ಳತ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಿಪ್ಪನ್’ಪೇಟೆಯ ಉದ್ಯಮಿಯೊಬ್ಬರ ಮನೆಯಲ್ಲಿ ಇವರು ಕಳ್ಳತನ ಮಾಡಿದ್ದರು.
ಶಿವಮೊಗ್ಗದ ಸೀಗೆಹಟ್ಟಿಯ ಗಣೇಶ್ ಮತ್ತು ಹೊಳೆ ಬಸ್ ನಿಲ್ದಾಣ ಬಳಿಯ ಮಂಜುನಾಥ್ ಬಂಧಿತರು. ರಿಪ್ಪನ್’ಪೇಟೆಯ ಉದ್ಯಮಿ ಮಹಮದ್ ಫಾಜಿಲ್ ಅವರ ಮನೆಯ ಹಿಂಬಾಗಿಲನ್ನು ಒಡೆದು, ಕಳ್ಳತನ ಮಾಡಿದ್ದರು. ಉದ್ಯಮಿ ಫಾಜಿಲ್ ಅವರು ಕಾರ್ಯ ನಿಮಿತ್ತ ಕಾರವಾರಕ್ಕೆ ತೆರಳಿದ್ದರು. ಈ ವೇಳೆ ಘಟನೆ ನಡೆದಿತ್ತು.
ಶಿವಮೊಗ್ಗ ರಸ್ತೆಯ ಶಿವಮಂದಿರ ಬಳಿ, ಪೊಲೀಸರು ಕಂಡ ಆರೋಪಿಗಳು, ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅನುಮಾನಗೊಂಡು ಬೆನ್ನಟ್ಟಿ ಆರೋಪಿಗಳನ್ನು ಹಿಡಿದ ಪೊಲೀಸರು, ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






