ಶಿವಮೊಗ್ಗ ವಿಮಾನ ನಿಲ್ದಾಣ, ಯುವಕ, ಯುವತಿಯರೆ ಎಚ್ಚರ ವಹಿಸುವಂತೆ ಸಂಸದ ರಾಘವೇಂದ್ರ ಸೂಚನೆ

SHIVAMOGGA LIVE NEWS | 3 FEBRUARY 2023

SHIMOGA : ವಿಮಾನ ನಿಲ್ದಾಣ ನೇಮಕಾತಿ (Airport Jobs) ವಿಚಾರವಾಗಿ ಈತನಕ ಅಧಿಕೃತವಾಗಿ ಯಾವುದೆ ನೇಮಕಾತಿ ಆದೇಶಗಳನ್ನು ಹೊರಡಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನೇಮಕಾತಿ ಆದೇಶಗಳು ಸುಳ್ಳು. ಈ ಕುರಿತು ಯುವಕರು ಎಚ್ಚರದಿಂದ ಇರುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.

Shivamogga-Live-Number-1-Website

Shimoga-Airport-General-Image

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಕುರಿತು ಅಧಿಕೃತ ನೇಮಕಾತಿ ಆದೇಶ ಹೊರಡಿಸಿಲ್ಲ. ವಿಮಾನ ನಿಲ್ದಾಣ ಪ್ರಾಧಿಕಾರ (AAI) ತನ್ನಲ್ಲಿರುವ ಸಿಬ್ಬಂದಿಯನ್ನೆ ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣ (Airport Jobs) ನಿರ್ವಹಣೆ ಮಾಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್

ನಕಲಿ ಉದ್ಯೋಗ ಜಾಹೀರಾತು ಪ್ರಕಟಿಸಿರುವವರ ವಿರುದ್ಧ ಕ್ರಿಮನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ತಿಳಿಸುತ್ತೇನೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

JANUARY-2023-REACH

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 3, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment