ಶಿವಮೊಗ್ಗ ನಗರದಾದ್ಯಂತ ಫುಲ್ ಟ್ರಾಫಿಕ್ ಜಾಮ್, ಎಲ್ಲೆಲ್ಲಿ ಹೇಗಿದೆ? ಇಲ್ಲಿದೆ ಫೋಟೊ ರಿಪೋರ್ಟ್

SHIVAMOGGA LIVE NEWS | 27 FEBRURARY 2023

SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ನೆರೆಹೊರೆ ತಾಲೂಕು, ಜಿಲ್ಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಭಾರಿ ಸಂಖ್ಯೆಯ ವಾಹನಗಳು ಬಂದಿದ್ದರಿಂದ ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

Shivamogga-Live-Number-1-Website

Traffic-Jam-during-Narendra-Modi-Programme-in-Shimoga

ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

ಎಂ.ಆರ್.ಎಸ್ ಸರ್ಕಲ್ ನಿಂದ ವಿಮಾನ ನಿಲ್ದಾಣದವರೆಗೆ ಒಂದು ಬದಿಯಲ್ಲಿ ವಿಐಪಿ, ಅಧಿಕಾರಿಗಳ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದು ಬದಿಯಲ್ಲಿ ಇತರೆ ವಾಹನಗಳನ್ನು ಬಿಡಲಾಗಿದೆ. ಹಾಗಾಗಿ ಒಡ್ಡಿನಕೊಪ್ಪ, ಸಂತೆ ಕಡೂರು ಸೇರಿದಂತೆ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳಗಳೆಲ್ಲ ಸಂಪೂರ್ಣ ಜಾಮ್ (Traffic Jam) ಆಗಿದೆ.

Traffic Jam in Shimoga

ಇನ್ನು, ಬೈಪಾಸ್ ರಸ್ತೆ, ವಿದ್ಯಾನಗರ ರಸ್ತೆಗಳು ಸಂಪೂರ್ಣ ಜಾಮ್ ಆಗಿವೆ. ವಾಹನಗಳು, ಬಸ್ಸುಗಳಿಂದ ತುಂಬಿ ಹೋಗಿವೆ. ವಾಹನಗಳು ಒಂದಿನಿತು ಅಲುಗಾಡದೆ ನಿಂತಲ್ಲೆ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.

ಇದನ್ನೂ ಓದಿ – ಪ್ರಧಾನಿಯಾದ ಮೇಲೆ ಶಿವಮೊಗ್ಗಕ್ಕೆ ಮೋದಿ ಎರಡನೇ ಭೇಟಿ

Traffic Jam in Shimoga

ಶಿವಮೊಗ್ಗದ ಬಿ.ಹೆಚ್.ರಸ್ತೆ, ಆಲ್ಕೊಳ ಸರ್ಕಲ್ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

Traffic Jam in Shimoga

VTU Ranking JNNCE College

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 27, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment