| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 8 MARCH 2023
SHIMOGA : ತುರ್ತು ಕಾಮಗಾರಿಗಳ ಹಿನ್ನೆಲೆ ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಮಾರ್ಚ್ 9ರಂದು ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
![]()
ಗ್ರಾಮಗಳಲ್ಲಿ ಕರೆಂಟ್ ಇರಲ್ಲ
ಮೆಸ್ಕಾಂ ಮಾಚೇನಹಳ್ಳಿ ವಿವಿ ಕೇಂದ್ರದ ಎಫ್-3 ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದೆ. ಈ ವ್ಯಾಪ್ತಿಯಲ್ಲಿ ಮಾರ್ಚ್ 9 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯತ್ ವ್ಯತ್ಯಯವಾಗಲಿದೆ. ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಊರಡಗಡೂರು ಸುತ್ತಮುತ್ತ
ಮೆಸ್ಕಾಂ ಮಂಡ್ಲಿ ವಿವಿ ಕೇಂದ್ರದ ಊರಗಡೂರು ಫೀಡರ್-7 ರಲ್ಲಿ ಕಂಬ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಈ ವ್ಯಾಪ್ತಿಯಲ್ಲಿ ಮಾರ್ಚ್ 9 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮದಾರಿಪಾಳ್ಯ, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ (Power Cut) ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ವಿದ್ಯಾನಗರದ ಮನೆ ಮೇಲೆ ಅರಣ್ಯ ಇಲಾಖೆ ಸಿಐಡಿ ಮೊಬೈಲ್ ಸ್ಕ್ವಾಡ್, ಪೊಲೀಸರ ದಾಳಿ

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()