ಶಿವಮೊಗ್ಗದಲ್ಲಿ ಕೃಷಿ ಮೇಳ, ಇನ್ನೊಂದೇ ದಿನ ಬಾಕಿ, ಭಾನುವಾರ ಜನವೋ ಜನ

SHIVAMOGGA LIVE NEWS | 19 MARCH 2023

SHIMOGA : ನವುಲೆಯಲ್ಲಿ ನಡೆಯುತ್ತಿರುವ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ (Krushi Mela) ಭಾನುವಾರ ದೊಡ್ಡ ಸಂಖ್ಯೆಯ ಜನರು ಆಗಮಿಸಿದ್ದರು. ನಗರ ಮತ್ತು ವಿವಿಧ ತಾಲೂಕಿನ ರೈತರು ಮೇಳಕ್ಕೆ ಆಗಮಿಸಿ, ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದರು.

Shivamogga-Live-Number-1-Website

ನವುಲೆಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಕೃಷಿ ಮತ್ತು ತೋಟಗಾರಿಕ ಮೇಳ (Krushi Mela) ಆಯೋಜಿಸಲಾಗಿದೆ. ಮಾರ್ಚ್ 20ರವರೆಗೆ ಮೇಳ ನಡೆಯಲಿದೆ. ಭಾನುವಾರ ರಜೆ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೇಳಕ್ಕೆ ಆಗಮಿಸಿದ್ದರು.

Krushi Mela In Shimoga

ಕುಟುಂಬ ಸಹಿತ ಆಗಮಿಸಿದ್ದ ಜನರು ಕೃಷಿ, ತೋಟಗಾರಿಕೆ, ಹೈನುಗಾರಿಕೆ ಸಂಬಂಧ ಹಲವು ವಿಷಯಗಳ ಕುರಿತು ಮಾಹಿತಿ ಪಡೆದರು.

Krushi Mela In Shimoga

ಜನರನ್ನು ಸೆಳೆದ ಕೀಟ ಪ್ರಪಂಚ

ಮೇಳದಲ್ಲಿರುವ ಕೀಟ ಪ್ರಪಂಚ ಜನರನ್ನು ಸೆಳೆಯಿತು. ಕೀಟಗಳ ಕುರಿತು ಪ್ರಮುಖ ಮಾಹಿತಿ, ಪ್ರಾತ್ಯಕ್ಷಿಕೆ ಇಲ್ಲಿದೆ. ಹಾಗಾಗಿ ಜನರು ಕೀಟಗಳ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಇಲ್ಲಿ ಅವಕಾಶವಾಯಿತು. ಮಕ್ಕಳು ಕುತೂಹಲದಿಂದ ಬಗೆಬಗೆಯ ಕೀಟಗಳನ್ನು ಕಣ್ತುಂಬಿಕೊಂಡರು.

Krushi Mela In Shimoga

ರೈತರಿಗೂ ಪ್ರಾತ್ಯಕ್ಷಿಕೆ, ಖರೀದಿಗೆ ವ್ಯವಸ್ಥೆ

ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ವಿವಿಧ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ರೈತರು ಕೃಷಿ ಚಟುವಟಿಕೆಗೆ ಅನುಕೂಲ ಆಗುವ ವಿವಿಧ ಉಪಕರಣಗಳ ಕುರಿತು ಪ್ರದರ್ಶನ ಮಳಿಗೆಗಳಲ್ಲಿ ಮಾಹಿತಿ ಪಡೆದರು. ಕೆಲವು ಕೃಷಿ ಉಪಕರಣಗಳನ್ನು ಖರೀದಿಸಿದರು. ಇನ್ನೂ ಕೆಲವರು ಮಹಿತಿ ಪಡೆದು, ಉಪಕರಣಗಳನ್ನು ಸ್ವತಃ ಬಳಕೆ ಮಾಡಿ ಅನುಭವ ಪಡೆದರು.

Krushi Mela In Shimoga

ರಜೆ ದಿನವಾದ್ದರಿಂದ್ದ ಶಿವಮೊಗ್ಗ ನಗರ ಮತ್ತು ಅಕ್ಕಪಕ್ಕದ ತಾಲೂಕಿನಿಂದಲು ಜನರು ಕೃಷಿ ಮೇಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದ MRS ಸರ್ಕಲ್ ಗೆ ಹೊಸ ಹೆಸರು ನಾಮಕರಣಕ್ಕೆ ಸಿಎಂಗೆ ಮನವಿ, ಯಾರ ಹೆಸರು ಸೂಚಿಸಲಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 19, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment