ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 MARCH 2023
SHIMOGA : ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ (candidate) ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ ಮತ್ತು ಸಾಗರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು (candidate) ಘೋಷಿಸಲಾಗಿದೆ.
ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?
ಭದ್ರಾವತಿಗೆ ಆನಂದ್, ಶಿವಮೊಗ್ಗಕ್ಕೆ ನೇತ್ರಾವತಿ.ಟಿ, ಸಾಗರಕ್ಕೆ ಕೆ.ದಿವಾಕರ್ ಅವರ ಹೆಸರನ್ನು ಪ್ರಕಟಿಸಲಾಗಿದೆ.
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






