ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆರಳಚ್ಚುಗಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MARCH 2023

SAGARA : ಅನಾರೋಗ್ಯದಿಂದ (ill health) ಬೆಸತ್ತು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆ ಪಕ್ಕದಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

sagara graphics

ನಿತ್ಯಾನಂದ (58) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಭಾನುವಾರ ರಾತ್ರಿ ಸಾಗರದ ಕೆಳದಿ ಕೆರೆಗೆ ಹಾರಿದ್ದಾರೆ. ಸೋಮವಾರ ಅವರ ಮೃತದೇಹ ಪತ್ತೆಯಾಗಿದೆ. ನಿತ್ಯಾನಂದ ಅವರು ಬೆರಳಚ್ಚುಗಾರರಾಗಿದ್ದರು. ಸಾಗರದ ನ್ಯಾಯಾಲಯದ ಮುಂದೆ ಸುಮಾರು 40 ವರ್ಷದಿಂದ ಬೆರಳಚ್ಚುಗಾರರಾಗಿ ಕೆಲಸ ಮಾಡುತ್ತಿದ್ದರು.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ಶಿವಮೊಗ್ಗ – ಸಾಗರ ಹೆದ್ದಾರಿ, ನೀರಗಂಟಿಗೆ ಡಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ನುಗ್ಗಿದ ಲಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 21, 2023

Leave a Comment