ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MARCH 2023
THIRTHAHALLI : ಮಾಂಸಕ್ಕಾಗಿ ದನ ಕಡಿದ (cow slaughter) ದುಷ್ಕರ್ಮಿಗಳು ಅದರ ತಲೆ, ಬಾಲ, ಕರುಳು ಸೇರಿ ಉಳಿದ ಭಾಗಗಳನ್ನು ತುಂಗಾ ನದಿಗೆ ಎಸೆದಿದ್ದಾರೆ. ರಾಮೇಶ್ವರ ದೇವಸ್ಥಾನದ ಹಿಂಭಾಗದ ಇವು ಪತ್ತೆಯಾಗಿವೆ.
ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?
ಗುರುವಾರ ತುಂಗಾ ನದಿಯ ಚಕ್ರತೀರ್ಥದಲ್ಲಿ ಸ್ನಾನ ಮಾಡಲು ಭಕ್ತರು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲಾ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಕೋಸ್, ಆರೋಗ್ಯಾಧಿಕಾರಿ ರೆಮೇಶ್, ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಶ್ವಥ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LATEST NEWS
- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



