ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MARCH 2023
BENGALURU : ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಜಿಲ್ಲೆಯ ಮೂವರು ಸೇರಿ ರಾಜ್ಯದ 42 ಪೊಲೀಸರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ (medal) ಪ್ರಕಟಿಸಲಾಗಿದೆ.
ಶಿವಮೊಗ್ಗದ ದೊಡ್ಡಪೇಟೆ ಇನ್ಸ್ ಪೆಕ್ಟರ್ ಕೆ.ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೆ.ಶಿವಕುಮಾರ್, ಡಿಎಆರ್ ಪಡೆಯ ಎ.ಹೆಚ್.ಸಿ ಜೈ ಜಗದೀಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



