ಸಿದ್ದರಾಮಯ್ಯ ಸಿಎಂ ಘೋಷಣೆ ಸಾಧ್ಯತೆ, ಶಿವಮೊಗ್ಗ ಪಾಲಿಕೆ ಸಿಬ್ಬಂದಿಗೆ ಸಿಹಿ ಹಂಚಿದ ವಿಪಕ್ಷ ನಾಯಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2023

SHIMOGA : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಕಾಂಗ್ರೆಸ್‌ ಹೈ ಕಮಾಂಡ್‌ ಘೋಷಣೆಯೊಂದೆ ಬಾಕಿ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚಾರಣೆ (Celebration) ಆರಂಭಿಸಿದ್ದಾರೆ.

Rekha-Ranganath-Distributes-Sweets-at-palike-over-CM-name

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದು ಖಚಿತಗೊಳ್ಳುತ್ತಿದ್ದಂತೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌ ಅವರು ಪಾಲಿಕೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗೆ ಸಿಹಿ (Celebration) ಹಂಚಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಈ ವೇಳೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್‌.ಸಿ.ಯೋಗೇಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಂಗನಾಥ್‌, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಗಿರೀಶ್‌, ಪ್ರಮುಖರಾದ ಎಸ್‌.ಕುಮರೇಶ್‌, ಟಿ.ವಿ.ರಂಜಿತ್‌, ಎಂ.ರಾಕೇಶ್‌, ಮೋಹನ್‌, ಪುಷ್ಪಕ್‌ ಕುಮಾರ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರು‍ದ್ಧ ಆಕ್ರೋಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment